Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Tv News
  • ದೀಪಾವಳಿಗೆ ಅಡ್ಡಿ! ಹಬ್ಬದ ಸಂಭ್ರಮ ಕಿತ್ತುಕೊಳ್ಳಲು ಕಾಯ್ತಿದ್ದಾನೆ ಎಂದು ಎಚ್ಚರಿಕೆ
0
prajadhvani
Wednesday, 30 October 2024 / Published in Tv News

ದೀಪಾವಳಿಗೆ ಅಡ್ಡಿ! ಹಬ್ಬದ ಸಂಭ್ರಮ ಕಿತ್ತುಕೊಳ್ಳಲು ಕಾಯ್ತಿದ್ದಾನೆ ಎಂದು ಎಚ್ಚರಿಕೆ

  • ಹಬ್ಬದ ಮೂಡ್​​ಗೆ ಜಾರಿರುವ ಜನರಿಗೆ ಬಂದಿದೆ ಎಚ್ಚರಿಕೆ
  • ಹಬ್ಬದ ಕೆಲಸಗಳು ಇನ್ನೂ ಪೆಂಡಿಂಗ್ ಇದ್ದರೆ ಒಮ್ಮೆ ಯೋಚಿಸಿ
  • ಅಕ್ಟೋಬರ್ 31 ರಿಂದ ದೀಪಾವಳಿ ಹಬ್ಬ ಆರಂಭ ಆಗಲಿದೆ

ದೀಪಾವಳಿ ಅವಧಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ ಬಂದರೂ ಚಳಿಗಾಲ ಸದ್ಯಕ್ಕೆ ಇಲ್ಲ. ಕೆಲವು ರಾಜ್ಯಗಳಲ್ಲಿ ರಾತ್ರಿ ವೇಳೆ ವಾತಾವರಣ ತಂಪಾಗಿದ್ದರೂ, ಬಿಸಿಲಿನ ಅಬ್ಬರ ಜೋರಾಗಿರಲಿದೆ. ಅನೇಕ ರಾಜ್ಯಗಳಲ್ಲಿ ಮಳೆ ಎಚ್ಚರಿಕೆಯಿದ್ದು ದೀಪಾವಳಿ ಹಬ್ಬಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದೆಹಲಿ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ ಹವಾಮಾನ ಸದ್ಯ ಯೋಗ್ಯವಾಗಿದೆ. ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ. ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದದಲ್ಲೂ ಚಂಡಮಾರುತ ಇದೆ.

ಯಾವೆಲ್ಲ ರಾಜ್ಯದಲ್ಲಿ ಮಳೆ?

ಅಕ್ಟೋಬರ್ 31ರಿಂದ ನವೆಂಬರ್ 1ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಕರಾವಳಿ ಲಕ್ಷದ್ವೀಪ ಮತ್ತು ದಕ್ಷಿಣ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಮುಂದಿನ ಏಳು ದಿನ ಮಳೆ

ಅಕ್ಟೋಬರ್ 31 ರಿಂದ ನವೆಂಬರ್ 3 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಅಕ್ಟೋಬರ್ 30 ರಿಂದ ನವೆಂಬರ್ 2 ರವರೆಗೆ ಕರ್ನಾಟಕದ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 3 ರವರೆಗೆ ಕೇರಳ, ಮಾಹಿ ಮತ್ತು ಲಕ್ಷದ್ವೀಪಗಳಲ್ಲಿ ತುಂತುರು ಮಳೆಯಾಗಬಹುದು. ನವೆಂಬರ್ 1 ರಿಂದ 3 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

What you can read next

ರೈತರ ಭೂಮಿ ಮೇಲೆ ವಕ್ಫ್​ ಕಣ್ಣು ಹಾಕಿತಾ..? ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?
ಅಯೋಧ್ಯೆ ರಾಮನ ಭಕ್ತರ ಮೆಚ್ಚುಗೆಗೆ ಪಾತ್ರರಾದ ನಟ ಅಕ್ಷಯ್ ಕುಮಾರ್​; ಮಾಡಿದ್ದೇನು?
ಸ್ಮೃತಿ ಮಂದಾನ ಸೆಂಚುರಿ.. ಕಿವೀಸ್ ವಿರುದ್ಧ ಸರಣಿ ಗೆದ್ದ ಟೀಮ್ ಇಂಡಿಯಾ

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP