Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Rajakiya
  • ಪೂಜೆ ಮಾಡುವಾಗ ಬಿದ್ದ ಹೂವುಗಳು.. ಹೆಚ್​.ಡಿ ಕುಮಾರಸ್ವಾಮಿಗೆ ಶುಭ ಸೂಚನೆ ನೀಡಿತಾ ದೇವರು..?
0
prajadhvani
Monday, 04 November 2024 / Published in Rajakiya

ಪೂಜೆ ಮಾಡುವಾಗ ಬಿದ್ದ ಹೂವುಗಳು.. ಹೆಚ್​.ಡಿ ಕುಮಾರಸ್ವಾಮಿಗೆ ಶುಭ ಸೂಚನೆ ನೀಡಿತಾ ದೇವರು..?

ಹಾಸನಾಂಬೆ, ಸಿದ್ದೇಶ್ವರಸ್ವಾಮಿ ದರ್ಶನ ಪಡೆದ ಹೆಚ್​​ಡಿಕೆ ಕುಟುಂಬ

ಪತ್ನಿ, ಸೊಸೆ, ಮೊಮ್ಮಗನ ಜೊತೆ ದೇವರ ದರ್ಶನ ಪಡೆದ ಹೆಚ್‌ಡಿಕೆ

ಕುಮಾರಸ್ವಾಮಿಯವರಿಗೆ ಶುಭ ಸೂಚನೆ ನೀಡಿತಾ ಸಿದ್ದೇಶ್ವರ ಸ್ವಾಮಿ?

ಹಾಸನ: ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರು ಸಿದ್ದೇಶ್ವರಸ್ವಾಮಿಯ ದರ್ಶನ ಪಡೆಯುವಾಗ ಬಲಗಡೆಯಿಂದ ಒಂದಲ್ಲ, ಎರಡಲ್ಲ ಒಟ್ಟು 3 ಹೂಗಳು ಬಿದ್ದಿದ್ದು ಇದು ದೇವರ ಶುಭ ಸೂಚನೆ ಎನ್ನಲಾಗುತ್ತಿದೆ. ಇದರಿಂದ ಹೆಚ್​.ಡಿ ಕುಮಾರಸ್ವಾಮಿ, ಪತ್ನಿ ಅನಿತಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದರು. ಬಳಿಕ ಸಿದ್ದೇಶ್ವರಸ್ವಾಮಿ ದರ್ಶನಕ್ಕೆ ಪತ್ನಿ, ಸೊಸೆ, ಮೊಮ್ಮಗನ ಜೊತೆ ಬಂದಿದ್ದರು. ಈ ವೇಳೆ ಹೆಚ್​.ಡಿ ಕುಮಾರಸ್ವಾಮಿ ಅವರು ಗರ್ಭಗುಡಿ ಹೊರಭಾಗದಲ್ಲಿ ನಿಂತು ದೇವರ ದರ್ಶನ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಪೂಜಾರಿ ಪೂಜೆ ಸಲ್ಲಿಸುವಾಗ ಸಿದ್ದೇಶ್ವರ ಸ್ವಾಮಿಯ ಬಲಗಡೆಯಿಂದ 3 ಹೂವುಗಳು ಬಿದಿವೆ. ಇದು ಶುಭ ಸೂಚನೆ ಎನ್ನಲಾಗಿದೆ.

ದೇವರ ಮೇಲಿಂದ ಹೂವು ಬೀಳುವುದನ್ನ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೈ ಸನ್ನೆ ಮಾಡಿ ಹೆಚ್​.ಡಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯ ಬಿಡುವಿಲ್ಲದ ಕೆಲಸ ನಡುವೆ ಕುಟುಂಬ ಸಮೇತರಾಗಿ ಹೆಚ್​.ಡಿ ಕುಮಾರಸ್ವಾಮಿ ಅವರು ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ.

What you can read next

ಬೇಲಿಕೇರಿ ಪ್ರಕರಣದಲ್ಲಿ 44.54 ಕೋಟಿ ರೂ ದಂಡ; ಯಾವ ಕೇಸ್​​ನಲ್ಲಿ ಎಷ್ಟೆಷ್ಟು ಫೈನ್?
VIDEO: ಚಹಾ ಮಾಡುತ್ತಿದ್ದ ಮಾವನಿಗೆ ದೈಹಿಕವಾಗಿ ಹಲ್ಲೆ ಮಾಡಿದ ಬಿಜೆಪಿ ಮಹಿಳಾ ನಾಯಕಿ
ಮಾಜಿ ಸಚಿವರ ಜೊತೆ ಹಸಿಬಿಸಿ ಆಪರೇಷನ್.. ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯ ಬಂಧನ; ಸಿಕ್ಕಿಬಿದ್ದಿದ್ದೇ ರೋಚಕ!

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP