Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Desha
  • ಪ್ರೀತಿಗೆ ವಯಸ್ಸಿನ ಹಂಗಿಲ್ಲ; ಖ್ಯಾತ ಕಿರುತೆರೆ ನಟಿಯನ್ನು ಮದುವೆಯಾದ 49 ವರ್ಷದ ನಟ!
0
prajadhvani
Monday, 04 November 2024 / Published in Desha

ಪ್ರೀತಿಗೆ ವಯಸ್ಸಿನ ಹಂಗಿಲ್ಲ; ಖ್ಯಾತ ಕಿರುತೆರೆ ನಟಿಯನ್ನು ಮದುವೆಯಾದ 49 ವರ್ಷದ ನಟ!

ಕ್ರಿಸ್ ವೇಣುಗೋಪಾಲ್ ಮತ್ತು ದಿವ್ಯಾ ಶ್ರೀಧರ್ ಮದುವೆ ಆಗಿದ್ದು ಹೇಗೆ?

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ ಮದುವೆ ಫೋಟೋಸ್

ಪತ್ತರಮಾತ್ ಎಂಬ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ ಈ ಇಬ್ಬರು ಸ್ಟಾರ್ಸ್

ಕೊಚ್ಚಿ: ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಈ ಜೋಡಿಯ ಮದುವೆ ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. ಈ ಜೋಡಿಯ ಮದುವೆ ವಿಡಿಯೋ ನೋಡಿದ ನೆಟ್ಟಿಗರು ಶಾಕ್​ ಆಗಿಬಿಟ್ಟಿದ್ದಾರೆ. ಹೌದು, ಮಲಯಾಳಂ ಕಿರುತೆರೆ ನಟರಾದ ಕ್ರಿಸ್ ವೇಣುಗೋಪಾಲ್ ಮತ್ತು ದಿವ್ಯಾ ಶ್ರೀಧರ್ ಅವರು ಗುರುವಾಯೂರ್ ದೇವಸ್ಥಾನದಲ್ಲಿ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕ್ರಿಸ್ ವೇಣುಗೋಪಾಲ್ ಮತ್ತು ದಿವ್ಯಾ ಶ್ರೀಧರ್ ಈ ಇಬ್ಬರು ಮದುವೆಯಾದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪತ್ತರಮಾತ್ ಎಂಬ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸುವಾಗ ಪರಿಚಯವಾದ ಇವರಿಬ್ಬರೂ ಅರೆಂಜ್ಡ್ ಮ್ಯಾರೇಜ್ ಮೂಲಕವೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆಪ್ತ ಬಂಧುಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ ನಡೆದ ಈ ವಿವಾಹದ ಫೋಟೋ ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಗಮನ ಸೆಳೆದಿವೆ. ಸದ್ಯ ನಟಿಗೆ 38 ವರ್ಷ ವಯಸ್ಸಾಗಿದ್ದು, ಕ್ರಿಸ್ ವೇಣುಗೋಪಾಲ್ ಅವರಿಗೆ 49 ವರ್ಷವಾಗಿದೆ. ಈ ಇಬ್ಬರ ಮಧ್ಯೆ 11 ವರ್ಷಗಳ ವಯಸ್ಸಿನ ಅಂತರವಿದೆ. ಇನ್ನು, ಮದುವೆಯಾಗುವ ಮುನ್ನವೇ 11 ವರ್ಷಗಳ ಹಿರಿಯ ವ್ಯಕ್ತಿಯನ್ನು ಮದುವೆಯಾಗಿದ್ದಾರೆ ಎಂದು ಸಾಕಷ್ಟು ಮಂದಿ ಹಲವಾರು ಕಮೆಂಟ್ಸ್ ಮಾಡಿದ್ದರು.

ಕ್ರಿಸ್ ಮತ್ತು ದಿವ್ಯಾ ಸಂದರ್ಶನವೊಂದರಲ್ಲಿ ನಟ ಕ್ರಿಸ್ ವೇಣುಗೋಪಾಲ್ ಮತ್ತು ನಟಿ ದಿವ್ಯಾ ಶ್ರೀಧರ್ ಅವರದ ಮದವೆ ವಿಚಾರವಾಗಿ ಬಗ್ಗೆ ಜೋಡಿ ಇದೀಗ ಸ್ಪಷ್ಟನೆ ನೀಡಿದೆ. ಬಹಳ ಏಜ್ ಗ್ಯಾಪ್ ಇರೋ ವಿವಾಹಕ್ಕೆ ಬಂದ ನೆಗೆಟಿವ್ ಕಾಮೆಂಟ್‌ಗಳು ಬರುತ್ತವೆ ಅಂತ ನಮಗೆ ಮೊದಲೇ ಗೊತ್ತಿತ್ತು. ಬೇರೆಯವರ ಜೀವನದಲ್ಲಿ ಏನೇನು ಸಮಸ್ಯೆಗಳಿವೆ, ಅದನ್ನು ಹೇಗೆ ಟೀಕಿಸಬಹುದು ಎಂದು ಯೋಚಿಸುವವರ ಬಗ್ಗೆ ನಮಗೆ ಸಹಾನುಭೂತಿ ಇದೆ. ಅವರು ಹೇಗಾದರೂ ಬದುಕಲಿ ಎಂದು ಯಾರೂ ಹೇಳುವುದಿಲ್ಲ. ಇದು ಎರಡು ದಿನ ಮಾತ್ರ, ಕಲಾವಿದರಲ್ಲವೇ ಎಂಬ ಕುಹಕ ಮಾತುಗಳೂ ಕೇಳಿ ಬಂದಿದ್ದವು ಈ ಬಗ್ಗೆ ಸ್ಪಷ್ಟ ಅರಿವು ಇತ್ತು ಎಂದು ಹೇಳಿದ್ದಾರೆ.

What you can read next

ದೀಪಾವಳಿ ಹಬ್ಬದಂದು ಗಲಾಟೆ.. ಗಂಡನ ಮೊದಲ ಪತ್ನಿಗೆ 50 ಬಾರಿ ಇರಿದ 2ನೇ ಹೆಂಡತಿ
ಹೆಂಡತಿ ಮುಂದೆ ‘ಅಂಕಲ್’ ಅಂತ ಕರೆದಿದ್ದಕ್ಕೆ ಸೀರೆ ಅಂಗಡಿ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿತ
ದೇವ ಭೂಮಿಯಲ್ಲಿ ಘೋರ ದುರಂತ: 200 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್‌.. ಸಾವಿನ ಸಂಖ್ಯೆ 28ಕ್ಕೆ ಏರಿಕೆ

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP