Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • cinema
  • ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ; ಡೈರೆಕ್ಟರ್​ ಗುರುಪ್ರಸಾದ್​​ ಪಂಚಭೂತಗಳಲ್ಲಿ ಲೀನ!
0
prajadhvani
Monday, 04 November 2024 / Published in cinema

ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ; ಡೈರೆಕ್ಟರ್​ ಗುರುಪ್ರಸಾದ್​​ ಪಂಚಭೂತಗಳಲ್ಲಿ ಲೀನ!

ಕನ್ನಡಕ್ಕೆ 5 ಸಿನಿಮಾಗಳನ್ನು ಕೊಡುಗೆ ನೀಡಿದ ನಿರ್ದೇಶಕ ಇನ್ನಿಲ್ಲ

ಎರಡನೇ ಪತ್ನಿ ಸಹೋದರನಿಂದ ನೆರವೇರಿದ ಅಂತಿಮ ವಿಧಿವಿಧಾನ

ಬ್ರಾಹ್ಮಣ ಸಂಪ್ರದಾಯದಂತೆ ನಡೆದ ಗುರುಪ್ರಸಾದ್ ಅಂತ್ಯ ಸಂಸ್ಕಾರ

ಸ್ಯಾಂಡಲ್​ವುಡ್​ ಸ್ಟಾರ್ ನಿರ್ದೇಶಕ ಗುರುಪ್ರಸಾದ್ ನಗರದ ಮಾದನಾಯಕನಹಳ್ಳಿ ಅಪಾರ್ಟ್​ಮೆಂಟ್​ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಕನ್ನಡಕ್ಕೆ 5 ಸಿನಿಮಾಗಳನ್ನು ಕೊಡುಗೆ ನೀಡಿದ ನಿರ್ದೇಶಕ ಈ ರೀತಿ ಪತ್ತೆಯಾಗಿರುವ ಸುದ್ದಿ ತಿಳಿದು ಅನೇಕರಿಗೆ ಅಚ್ಚರಿಯಾಗಿದೆ.

ಈಗ ಸ್ಟಾರ್​ ನಿರ್ದೇಶಕ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ನಡೆದಿದೆ. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಗುರುಪ್ರಸಾದ್ ಅಂತ್ಯ ಸಂಸ್ಕಾರ ಮಾಡಲಾಗಿದೆ. ಎರಡನೇ ಪತ್ನಿ ಸಹೋದರನಿಂದ ಅಂತಿಮ ವಿಧಿವಿಧಾನ ನೆರವೇರಿಸಿಲಾಗಿದೆ. ಇನ್ನೂ ಗುರುಪ್ರಸಾದ್ ಅಂತ್ಯ ಸಂಸ್ಕಾರದಲ್ಲಿ ನಟ ದುನಿಯಾ ವಿಜಯ್​​, ಡಾಲಿ ಧನಂಜಯ, ಸತೀಶ್​ ನೀನಾಸಂ ಇದ್ದರು.

ಗುರುಪ್ರಸಾದ್​ ಪೂರ್ಣ ಹೆಸರು ಗುರುಪ್ರಸಾದ ರಾಮಚಂದ್ರ ಶರ್ಮಾ. ಮೂಲತಃ ಕನಕಪುರದವರು. ನವೆಂಬರ್​ 2, 1972ರಲ್ಲಿ ಜನಿಸಿದ್ದರು. ಸದ್ಯ ಅವರಿಗೆ 52 ವರ್ಷ ವಯಸ್ಸಾಗಿತ್ತು. ನಿನ್ನೆ ಅವರು 52ನೇ ಹುಟ್ಟುಹಬ್ಬವನ್ನು ಆಚರಿಸಬೇಕಾಗಿತ್ತು. ಆದರೆ ಗುರುಪ್ರಸಾದ್​ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. 3 ದಿನಕ್ಕೂ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

52 ವರ್ಷ ವಯಸ್ಸಿನ ಅವರು 2 ಮದ್ವೆಯಾಗಿದ್ದರು ಎಂಬ ಸಂಗತಿಯು ಬೆಳಕಿಗೆ ಬಂದಿದೆ. ಆತ ಮೊದಲ ಪತ್ನಿಗೆ ಹೆಣ್ಣು ಮಗುವಿದ್ದು, ಆಕೆಯಿಂದ ದೂರವಾಗಿದ್ದಾರಂತೆ. ಇನ್ನು ಎರಡನೇ ಪತ್ನಿ ಗರ್ಭಿಣಿ ಎಂಬ ಸಂಗತಿಯೂ ತಿಳಿದುಬಂದಿದೆ. ಸದ್ಯ ಪತಿಯ ಮೃತದೇಹ ಕಾಣಲು ಎರಡನೇ ಪತ್ನಿ ಅಪಾರ್ಡ್​ಮೆಂಟ್​ ಬಳಿ ಬಂದಿದ್ದರು. ಸದ್ಯ ಮಾದನಾಯಕನಹಳ್ಳಿ ಪೊಲೀಸರು ಗುರು ಪ್ರಸಾದ್​ ಅವರ ಆತ್ಮಹತ್ಯೆ ಕುರಿತು ತನಿಖೆ ನಡೆಸುತ್ತಿದ್ದಾರೆ.

What you can read next

ಟೆಸ್ಟ್​ ಮೇಲೆ ಟೆಸ್ಟ್.. ಇಂದು ವೈದ್ಯರ ಕೈ ಸೇರಲಿದೆ ದರ್ಶನ್ ಹೆಲ್ತ್ ರಿಪೋರ್ಟ್​
ಮರು ಮದುವೆಯಾದ ಸನ್ನಿ ಲಿಯೋನ್​! ಪ್ರೀತಿಯ ಪತಿಗೆ ಮಕ್ಕಳ ಮುಂದೆಯೇ ಮುತ್ತಿಟ್ಟ ಸೇಸಮ್ಮ
ನಿರ್ದೇಶಕ ಗುರುಪ್ರಸಾದ್ ಸಾ*ವಿನ ಹಿಂದೆ ಅನುಮಾನಗಳ ಹುತ್ತ! ಪತ್ನಿ ಹೇಳಿದ್ದೇನು? ತನಿಖೆಗೆ ಇಳಿದ ಪೊಲೀಸರು

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP