Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Top News
  • ಕರ್ನಾಟಕ ಲೋಕಾಯುಕ್ತದಿಂದ Group- C ಹುದ್ದೆಗಳ ನೇಮಕಾತಿ.. ಕೊನೆ ದಿನಾಂಕ ಯಾವಾಗ?
0
prajadhvani
Monday, 04 November 2024 / Published in Top News

ಕರ್ನಾಟಕ ಲೋಕಾಯುಕ್ತದಿಂದ Group- C ಹುದ್ದೆಗಳ ನೇಮಕಾತಿ.. ಕೊನೆ ದಿನಾಂಕ ಯಾವಾಗ?

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು

ಅರ್ಜಿ ಶುಲ್ಕ ಎಷ್ಟು, ಹುದ್ದೆಯ ಆಯ್ಕೆ ಪ್ರಕ್ರಿಯೆ ಹೇಗೆ ಇದೆ?

ಇಲಾಖೆ ತಿಳಿಸಿರುವ ಶೈಕ್ಷಣಿಕ ಅರ್ಹತೆಯನ್ನ ಹೊಂದಿರಬೇಕು

ಕರ್ನಾಟಕದ ಲೋಕಾಯುಕ್ತ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದಲ್ಲಿ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಸಂಬಂಧ ಇಲಾಖೆಯು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಕರ್ನಾಟಕದ ಲೋಕಾಯುಕ್ತ ಇಲಾಖೆಯ ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ಅಪ್ಲೇ ಮಾಡಬಹುದು.

ಈ ಎಲ್ಲ ಅರ್ಜಿಗಳು ಆನ್​ಲೈನ್ ಮೂಲಕ ಸಲ್ಲಿಸಬೇಕಾಗಿದ್ದು ಬೇರೆ ಮೂಲದಿಂದ ಬರುವ ಅರ್ಜಿಗಳನ್ನು ಇಲಾಖೆ ಗಣನೆಗೆ ತೆಗೆದುಕೊಳ್ಳಲ್ಲ ಎಂದು ತಿಳಿಸಿದೆ. ಇನ್ನು ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ, ಅರ್ಜಿ ಶುಲ್ಕ, ವೇತನ ಶ್ರೇಣಿ, ಹುದ್ದೆ ಹೆಸರು ಏನು, ನೇಮಕಾತಿ ಪ್ರಕ್ರಿಯೆ ಏನೆಂಬುದು ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು– ಕ್ಲರ್ಕ್​ ಕಮ್ ಟೈಪಿಸ್ಟ್​
ವೇತನ ಶ್ರೇಣಿ– ₹34,100 ರಿಂದ ₹67.600

ಶೈಕ್ಷಣಿಕೆ ವಿದ್ಯಾರ್ಹತೆ

ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಪಾಸ್ ಆಗಿರಬೇಕು
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. (ಅಂಕಪಟ್ಟಿ ಹೊಂದಿರಲೇಬೇಕು)

ನೇಮಕಾತಿ ಪ್ರಕ್ರಿಯೆ ಹೇಗಿದೆ..?

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಪರಿಗಣಿಸಿ ಮೀಸಲಾತಿ ಆಧಾರದಲ್ಲಿ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ತಯಾರಿಸಲಾಗುತ್ತದೆ. ಪಟ್ಟಿಯಲ್ಲಿರುವ ಹೆಸರು ಪಡೆದವರಿಗೆ ಇಲಾಖೆ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಕನಿಷ್ಠ ಶೇ50 ರಷ್ಟು ಅಂಕಗಳನ್ನು ಅಭ್ಯರ್ಥಿಗಳು ಪಡೆಯಲೇಬೇಕು.

ಅರ್ಜಿ ಶುಲ್ಕ

  • ಸಾಮಾನ್ಯ ಅರ್ಹತೆ, 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ- 250 ರೂ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷ ಚೇತನರು- ಶುಲ್ಕ ವಿನಾಯಿತಿ
  • ಆನ್​ಲೈನ್​ ಮೂಲಕ ಶುಲ್ಕ ಪಾವತಿ ಮಾಡಬೇಕು

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ

ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ- 29 ನವೆಂಬರ್ 2024
ಶುಲ್ಕ ಪಾವತಿಗೆ ಕೊನೆ ದಿನಾಂಕ- 30 ನವೆಂಬರ್ 2024

ವಯೋಮಿತಿ– 18 ರಿಂದ 43 ವರ್ಷದ ಒಳಗಿನವರಿಗೆ ಅವಕಾಶ

ಒಟ್ಟು ಹುದ್ದೆಗಳು– 16 ಇವೆ

What you can read next

ದಿನಕ್ಕೆ 100 ಸಿಗರೇಟ್! ಕೊನೆಗೂ ಧೂಮಪಾನ ತ್ಯಜಿಸಿದ ಶಾರುಖ್​ ಖಾನ್​.. ಅಷ್ಟಕ್ಕೂ ಏನಾಯ್ತು ಗೊತ್ತಾ?
ಓಮ್ನಿ ಕಾರಿಗೆ ತಗುಲಿದ ಬೆಂಕಿ.. ಕಾರಿನಲ್ಲೇ ವ್ಯಾಪಾರಿ ಸಜೀವ ದಹನ
147 ರನ್​ ಟಾರ್ಗೆಟ್​ ಮುಟ್ಟಲಾಗದ ಟೀಮ್ ಇಂಡಿಯಾ.. ಸ್ವಲ್ಪ ಮಾನ ಉಳಿಸಿದ ರಿಷಬ್ ಪಂತ್!

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP