Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Rajya
  • PHOTOS: ಕಾಲಲ್ಲಿ ಸರಪಳಿ.. ಪೊಲೀಸರು ನಿದ್ರೆಗೆ ಜಾರಿದ್ದಾಗ ವಿಚಾರಣಾಧೀನ ಕೈದಿ ಎಸ್ಕೇಪ್​!
0
prajadhvani
Monday, 04 November 2024 / Published in Rajya

PHOTOS: ಕಾಲಲ್ಲಿ ಸರಪಳಿ.. ಪೊಲೀಸರು ನಿದ್ರೆಗೆ ಜಾರಿದ್ದಾಗ ವಿಚಾರಣಾಧೀನ ಕೈದಿ ಎಸ್ಕೇಪ್​!

ಪೊಲೀಸರ ಕಣ್ಣು ತಪ್ಪಿಸಿದ ವಿಚಾರಣಾಧೀನ ಕೈದಿ

ಕಾಲಿಗೆ ಸರಪಳಿ ಹಾಕಿದ್ರು ಕುಂಟಿಕೊಂಡು ಎಸ್ಕೇಪ್​

ಹೋಟೆಲ್​ ಮಹಡಿಯಿಂದ ಇಳಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಿಚಾರಣಾಧೀನ ಕೈದಿಯೊಬ್ಬ ಪೊಲೀಸರ ಕೈಯಿಂದ ತಪ್ಪಿಸಿಕೊಂಡ ದೃಶ್ಯ ಸಮೇತ ಘಟನೆ ಬೆಳಕಿಗೆ ಬಂದಿದೆ. ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಮಾದಕ ದ್ರವ್ಯ ಕಳ್ಳಸಾಗಣೆ ಪ್ರಕರಣ ಸಂಬಂಧ ಜುಯಲ್​ ಸಬರ್​ ಎಂಬ ವಿಚಾರಣಾಧೀನ ಕೈದಿಯನ್ನು ಬಂಧಿಸಲಾಗಿತ್ತು. ಆತ ತಪ್ಪಿಸಿಕೊಳ್ಳುತ್ತಾನೆಂಬ ಕಾರಣಕ್ಕೆ ಕಾಲಿಗೆ ಸರಪಳಿಯನ್ನು ಹಾಕಲಾಗಿತ್ತು. ಆದರೆ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದು ಹೋಟೆಲ್​ನಲ್ಲಿ​ ತಂಗಿದ್ದಾಗ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ.

ಜುಯಲ್​ ಸಬರ್​ ಮಹಾರಾಷ್ಟ್ರದಲ್ಲಿ ಮಾದಕ ದ್ರವ್ಯ ವಸ್ತುಗಳನ್ನು ಕಳ್ಳಸಾಗಣಿಕೆ ಮಾಡುತ್ತಿದ್ದ ಎಂಬ ಕಾರಣಕ್ಕೆ ರೈಲ್ವೆ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತನಿಖೆಗೆ ಒಳಪಡಿಸಿದಾಗ ಅತ್ಯಾಚಾರ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ ಎಂಬುದನ್ನು ಪೊಲೀಸರು ಕಂಡುಕೊಂಡಿದ್ದರು. ಹೀಗಾಗಿ ನವೆಂಬರ್​ 2 ರಂದು ನ್ಯಾಯಾಲಯ ವಿಚಾರಣೆಗಾಗಿ ಗಜಪತಿಗೆ ಕರೆದುಕೊಂಡು ಬರಲಾಗಿತ್ತು.

ಜುಯಲ್​​ನನ್ನು ನಾಗ್ಪುರದಿಂದ ಗಜಪತಿಗೆ ಕರೆದುಕೊಂಡು ಬಂದ ಪೊಲೀಸರು ಅಂದು ಹೋಟೆಲ್​​​ನಲ್ಲಿ ತಂಗಿದ್ದರು. ಜುಯೆಲ್ ತಪ್ಪಿಸಿಕೊಳ್ಳುತ್ತಾನೆ ಎಂಬ ಕಾರಣಕ್ಕೆ ಆತನ ಕಾಲಿಗೆ ಸರಪಳಿ ಹಾಕಿದ್ದರು. ಆದರೆ ಪೊಲೀಸರ ಕಣ್ಣು ತಪ್ಪಿಸಿ ನಿಧಾನವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ದೃಶ್ಯ ಹೋಟೆಲ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರು ಜುಯಲ್​​ನನ್ನು ಹುಡುಕುತ್ತಿದ್ದಾರೆ. ಅದಕ್ಕಾಗಿ ವಿಶೇಷ ತಂಡ ರಚಿಸಿದ್ದಾರೆ.

What you can read next

ಕಂದಕಕ್ಕೆ ಉರುಳಿ ಬಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್​.. 15 ಜನರು ಸಾ*ವನ್ನಪ್ಪಿರುವ ಶಂಕೆ
ಹಾಸನಾಂಬ ದರ್ಶನಕ್ಕೆ ತೆರೆ; ಈ ಬಾರಿ ದೇವಾಲಯಕ್ಕೆ ಬಂದ ಆದಾಯ ಎಷ್ಟು ಕೋಟಿ? ಕೇಳಿದ್ರೆ ಶಾಕ್ ಆಗ್ತೀರಾ!​​
ರೈತರ ಜಮೀನುಗಳಿಗೆ ವಕ್ಫ್​ ನೋಟಿಸ್​​.. ಇಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP