Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Desha
  • ದೇವ ಭೂಮಿಯಲ್ಲಿ ಘೋರ ದುರಂತ: 200 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್‌.. ಸಾವಿನ ಸಂಖ್ಯೆ 28ಕ್ಕೆ ಏರಿಕೆ
0
prajadhvani
Monday, 04 November 2024 / Published in Desha

ದೇವ ಭೂಮಿಯಲ್ಲಿ ಘೋರ ದುರಂತ: 200 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್‌.. ಸಾವಿನ ಸಂಖ್ಯೆ 28ಕ್ಕೆ ಏರಿಕೆ

200 ಅಡಿ ಕಂದಕಕ್ಕೆ ಉರುಳಿ ಬಿದ್ದ ಯಾತ್ರಿಗಳು, ಪ್ರಯಾಣಿಕರಿದ್ದ ಬಸ್

ಬಸ್‌ನಲ್ಲಿ ಒಟ್ಟು 35 ಮಂದಿ ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಏರಿಕೆ

ಇಂದು ಬೆಳಗ್ಗೆ 9 ಗಂಟೆಗೆ ಬಸ್‌ನಲ್ಲಿ ಹೋಗುವಾಗ ಘೋರ ದುರಂತ

ಉತ್ತರಾಖಂಡ್‌ನ ಅಲ್ಮೋರಾದಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಭೀಕರ ಬಸ್‌ ದುರಂತ ಸಂಭವಿಸಿದೆ. 200 ಅಡಿ ಕಂದಕಕ್ಕೆ ಯಾತ್ರಿಗಳು, ಪ್ರಯಾಣಿಕರಿದ್ದ ಬಸ್ ಉರುಳಿಬಿದ್ದಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯವರೆಗೆ 28 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ರಕ್ಷಣಾ ಕಾರ್ಯ ಇನ್ನೂ ಮುಂದುವರಿದಿದೆ.

ದೇವಭೂಮಿಯಲ್ಲಿ ಈ ದುರಂತ ನಡೆದಿದ್ದು ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು, NDRF, SDRF ಸಿಬ್ಬಂದಿ ಆಗಮಿಸಿದ್ದಾರೆ. ಬಸ್‌ನಲ್ಲಿ ಒಟ್ಟು 35 ಮಂದಿ ಪ್ರಯಾಣಿಕರಿದ್ದರು. ಅಲ್ಮೋರಾ ಬಳಿ ತೆರಳುತ್ತಿದ್ದಾಗ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ.

ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ 30ರ ಗಡಿ ದಾಟುವ ಆತಂಕ ಇದ್ದು, ಅಲ್ಮೋರಾ SP ದೇವೇಂದ್ರ ಪಿಂಚಾ ಅವರು ಈ ಮಾಹಿತಿಯನ್ನು ಖಚಿತ ಪಡಿಸಿದ್ದಾರೆ. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತಿದೆ.

ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ 30ರ ಗಡಿ ದಾಟುವ ಆತಂಕ ಇದ್ದು, ಅಲ್ಮೋರಾ SP ದೇವೇಂದ್ರ ಪಿಂಚಾ ಅವರು ಈ ಮಾಹಿತಿಯನ್ನು ಖಚಿತ ಪಡಿಸಿದ್ದಾರೆ. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತಿದೆ.

What you can read next

ಹೆಂಡತಿ ಮುಂದೆ ‘ಅಂಕಲ್’ ಅಂತ ಕರೆದಿದ್ದಕ್ಕೆ ಸೀರೆ ಅಂಗಡಿ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿತ
ಬಾಲಕನ ಹೊಟ್ಟೆಯಲ್ಲಿತ್ತು ಬ್ಯಾಟರಿ, ಬ್ಲೇಡ್​, ಮೊಳೆ, ಉಗುರು ಸೇರಿ 56 ವಸ್ತುಗಳು.. ಆಪರೇಷನ್​ ಬಳಿಕ ಸಾ*ವು
ದೀಪಾವಳಿ ಹಬ್ಬದಂದು ಗಲಾಟೆ.. ಗಂಡನ ಮೊದಲ ಪತ್ನಿಗೆ 50 ಬಾರಿ ಇರಿದ 2ನೇ ಹೆಂಡತಿ

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP