Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Uncategorized
  • IND vs SA; ಡರ್ಬನ್ ತಲುಪಿದ ಸೂರ್ಯಕುಮಾರ್ ನೇತೃತ್ವದ ಟೀಮ್.. T20 ಪಂದ್ಯ ಯಾವಾಗ?
0
prajadhvani
Monday, 04 November 2024 / Published in Uncategorized

IND vs SA; ಡರ್ಬನ್ ತಲುಪಿದ ಸೂರ್ಯಕುಮಾರ್ ನೇತೃತ್ವದ ಟೀಮ್.. T20 ಪಂದ್ಯ ಯಾವಾಗ?

ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಯುವ ಕನ್ನಡಿಗ ಯಾರು?

ಪಾಂಡ್ಯ, ರಿಂಕು ಸಿಂಗ್, ಅಭಿಷೇಕ್ ಸೇರಿ ಎಲ್ಲ ಪ್ಲೇಯರ್ಸ್ ಇದ್ದಾರೆ

ಹಂಗಾಮಿ ಕೋಚ್ ಕೆಲಸ ಮಾಡುವ ಮಾಜಿ ಪ್ಲೇಯರ್ ಯಾರು..?

ದಕ್ಷಿಣ ಆಫ್ರಿಕಾದ ವಿರುದ್ಧ ಟೀಮ್ ಇಂಡಿಯಾ 4 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್​ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ಇಂದು ಆಫ್ರಿಕಾದ ಡರ್ಬನ್ ತಲುಪಿದೆ. ಇನ್ನೊಂದು ವಿಶೇಷ ಎಂದರೆ ತಂಡದಲ್ಲಿ ಕನ್ನಡಿಗ ವೈಶಾಕ್ ವಿಜಯ್ ಕುಮಾರ್ ಕೂಡ ಇದ್ದು ಟೀಮ್ ಇಂಡಿಯಾಕ್ಕೆ ಡೆಬ್ಯು ಮಾಡಲಿದ್ದಾರೆ.

ನಾಯಕ ಸೂರ್ಯಕುಮಾರ್​​ ನೇತೃತ್ವದ ಟೀಮ್​ ಇಂಡಿಯಾ ಟಿ20 ಸರಣಿ ಆಡಲು ಸೌತ್​ ಆಫ್ರಿಕಾದ ಡರ್ಬನ್​ ನಗರವನ್ನ ಇಂದು ತಲುಪಿತು. ಸೂರ್ಯಕುಮಾರ್​, ಹಾರ್ದಿಕ್​ ಪಾಂಡ್ಯ, ರಿಂಕು ಸಿಂಗ್​, ಅಭಿಷೇಕ್​ ಶರ್ಮಾ, ರವಿ ಬಿಷ್ಣೋಯಿ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಸೇರಿದಂತೆ ಉಳಿದ ಎಲ್ಲಾ ಆಟಗಾರರು ವಿಮಾನ ಪ್ರಯಾಣದ ಮೂಲಕ ಆಫ್ರಿಕಾವನ್ನ ತಲುಪಿದ್ದಾರೆ. ಸೌತ್​ ಆಫ್ರಿಕಾದಲ್ಲಿ ಟೀಮ್​ ಇಂಡಿಯಾ 4 ಪಂದ್ಯಗಳ ಟಿ20 ಸರಣಿ ಆಡಲಿದೆ. ಮೊದಲ ಪಂದ್ಯ ನವೆಂಬರ್​ 8ರಂದು ಡರ್ಬನ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಡರ್ಬನ್ ತಲುಪಿದ ಟೀಮ್ ಇಂಡಿಯಾದ ಆಟಗಾರರು ಕೆಲ ಸಮಯವನ್ನ ಕ್ವಿಜ್​ ಪ್ರಶ್ನೆಗಳನ್ನು ಕೇಳುವ ಮೂಲಕ ಎಂಜಾಯ್ ಮಾಡಿದರು. ಅಭಿಶೇಕ್ ಶರ್ಮಾ, ಅಕ್ಷರ್ ಪಟೇಲ್ ಇಬ್ಬರು ಪ್ರಶ್ನೆ ಕೇಳುತ್ತಿದ್ದಂತೆ ತಿಲಕ್ ವರ್ಮಾ, ವೈಶಾಕ್ ವಿಜಯ್, ಆರ್ಷ್​ದೀಪ್ ಸೇರಿದಂತೆ ಇತರರು ಉತ್ತರ ನೀಡಿದರು. ಇನ್ನು ಮಾಜಿ ಕ್ರಿಕೆಟರ್​ ವಿವಿಎಸ್ ಲಕ್ಷ್ಮಣ್ ಅವರು ತಂಡದ ಹಂಗಾಮಿ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ನಿನ್ನೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ಯಂಗ್ ಟೀಮ್ ಇಂಡಿಯಾ ಇಂದು ಆಫ್ರಿಕಾವನ್ನು ತಲುಪಿದೆ.

ಭಾರತದ T20 ತಂಡದ ಆಟಗಾರರು

ಸೂರ್ಯಕುಮಾರ್ (ಕ್ಯಾಪ್ಟನ್), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಿಜಯ್ ಕುಮಾರ್ ವೈಶಾಕ್, ಆವೇಶ್ ಖಾನ್, ಯಶ್ ದಯಾಳ್.

https://twitter.com/i/status/1853338390390784027

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP